ಗುರುವಾರ, ಅಕ್ಟೋಬರ್ 27, 2016

ಎಡೆಯೂರು ಸಿದ್ಧಲಿಂಗೇಶ್ವರರ ವಚನ

ಮುಂದಳ ಮುಖ ಸಾಲೆಯೊಳಗೆ
ಉದ್ದಂಡ ಮೂರ್ತಿಯ ಕಂಡೆನಯ್ಯಾ
ಲಂಡರ ಪುಂಡರ ಭಂಡರ ದಂಡಿಸುತ್ತಿದ್ದಾನೆ ನೋಡ
ಮುಂದಣ ಮುಖಸಾಲೆಯ ಮುರಿದು
ಉದ್ದಂಡಮೂರ್ತಿ ಉಳಿದ ಪ್ರಚಂಡೆತೆಯನೇನೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ದೇಶ್ವರ ಪ್ರಭುವೇ


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕೊನೆಯ ಬರಹ

ಕನ್ನಡಿಗರ ಕವಾಯತು

ಇತ್ತೀಚೆಗೆ ಕರ್ನಾಟಕದ ಖ್ಯಾತ ವಾಸ್ತು ತಜ್ಞರೊಬ್ಬರು ಕೊಲೆಗೀಡಾದ ವಿಚಾರ ನಿಮಗೆಲ್ಲ ಗೊತ್ತಿದೆ. ಸರಳ ವಾಸ್ತು ಹೆಸರಿನ ಖ್ಯಾತಿಯ ಅವರು ದಾರುಣವಾಗಿ ಕೊಲೆಗೀಡಾದರು. ಅದರ ಹಿಂ...