ಗುರುವಾರ, ಅಕ್ಟೋಬರ್ 27, 2016

ದಾರು ದೈವ-ಜೀವಿ ?

ಜ್ಞಾನವಿದ್ದವಂಗೆ, ಸ್ಥಿತಿಗತಿ ಅರಿತವಂಗೆ, ವಿಡಂಬನೆ ಇಲ್ಲದವಂಗೆ, ಪರರನ್ನು ಕಂಡರೆ ಕನಿಕರ, ಅಸಹ್ಯ, ಆವೇಶ, ಯಾವೊಂದು ಪದದವಂಗೆ, ಪರರಿಗೆ ಕೇಡು ಬಗೆಯದವಂಗೆ, ತನ್ನತನದೊಳೆ ತಾನಿದ್ದು ತನಗಾಗಿ ತಾ ಬದುಕಿ, ಬದುಕಿನುದ್ದುದ್ದಕ್ಕೂ ಎಷ್ಟೆಷ್ಟೋ ಗೋಜಲು ಕಂಡರೂ ತನ್ನ ದಾರಿಯಿದು ಎಂದು ತಾ ಗುರುತಿಸಿ ಅದರೊಳಗೆ ವ್ರತನಿಷ್ಠನಂತೆ ನಡೆದವಂಗೆ ದೇವರೇ ನೆರವು, ಜಗವೇ ದೇವರು, ಅದೇ ಜಗದೊಳಗವನೂ ಲೀನ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕೊನೆಯ ಬರಹ

ಕನ್ನಡಿಗರ ಕವಾಯತು

ಇತ್ತೀಚೆಗೆ ಕರ್ನಾಟಕದ ಖ್ಯಾತ ವಾಸ್ತು ತಜ್ಞರೊಬ್ಬರು ಕೊಲೆಗೀಡಾದ ವಿಚಾರ ನಿಮಗೆಲ್ಲ ಗೊತ್ತಿದೆ. ಸರಳ ವಾಸ್ತು ಹೆಸರಿನ ಖ್ಯಾತಿಯ ಅವರು ದಾರುಣವಾಗಿ ಕೊಲೆಗೀಡಾದರು. ಅದರ ಹಿಂ...