ಭಾನುವಾರ, ಮೇ 28, 2017

ಜ್ಞಾನ ಗಂಗೆ

ಜ್ಞಾನವೆಂಬುದು ಹರಿವ ಗಂಗೆ
ಉದಿಸಿದ್ದೆಲ್ಲಿ
ಪರ್ಯಾವಸಾನವೆಲ್ಲಿ ಯಾವೊಂದು
ತಿಳಿಯದ, ತಿಳಿಸದ
ಆದ್ಯಂತ್ಯವಿಲ್ಲದ ಹರಿವದು

ಆದ್ಯಂತ್ಯ ಕಂಡಿರುವುದು
ಹರಿವ ಗಂಗೆಯಲ್ಲ
ಮೊಗೆವ ಕೈ
ಹಿಗ್ಗುವ ಬಾಯ್
ಮೀಯುವ ಮೈ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕೊನೆಯ ಬರಹ

ಕನ್ನಡಿಗರ ಕವಾಯತು

ಇತ್ತೀಚೆಗೆ ಕರ್ನಾಟಕದ ಖ್ಯಾತ ವಾಸ್ತು ತಜ್ಞರೊಬ್ಬರು ಕೊಲೆಗೀಡಾದ ವಿಚಾರ ನಿಮಗೆಲ್ಲ ಗೊತ್ತಿದೆ. ಸರಳ ವಾಸ್ತು ಹೆಸರಿನ ಖ್ಯಾತಿಯ ಅವರು ದಾರುಣವಾಗಿ ಕೊಲೆಗೀಡಾದರು. ಅದರ ಹಿಂ...