ಭಾನುವಾರ, ನವೆಂಬರ್ 26, 2017

ಇರದಿದುಮ್ ಅವಗಾಹಿಸಿ ಇರ್ಪುದ ಸ್ಪುರಿಸು

ಧರ್ಮ ತಾನ್ ದೇವರಾಗಿ
ನಿನ್ನಿಂದ ಕೈ ಮುಗಿಸಿ
ತಾನಿರ್ಪ ಜಗದಾಗರಗಳಾವನೂ
ಎಳೆಯೊಳಗೂ ಅರುಹದೇ

ಇದೇಮ್ ಧರ್ಮ ನಿರಪೇಕ್ಷ ಪರೀಕ್ಷೆ
ಅದರೊಳಗೂ ಇಳಿ
ಬರುವುದಿರುವುದೇಮ್ ತಾನಳೆದು
ಇರದಿಹ ಗುಣವಂ ಅವಗಾಹಿಸಿ
ಇರ್ಪುದ ಸ್ಪುರಿಸು
ಅದೇ ಧರ್ಮ
ಅದೇ ಜ್ಞಾನ
ಅದೇ ವಿಜ್ಞಾನ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕೊನೆಯ ಬರಹ

ಕನ್ನಡಿಗರ ಕವಾಯತು

ಇತ್ತೀಚೆಗೆ ಕರ್ನಾಟಕದ ಖ್ಯಾತ ವಾಸ್ತು ತಜ್ಞರೊಬ್ಬರು ಕೊಲೆಗೀಡಾದ ವಿಚಾರ ನಿಮಗೆಲ್ಲ ಗೊತ್ತಿದೆ. ಸರಳ ವಾಸ್ತು ಹೆಸರಿನ ಖ್ಯಾತಿಯ ಅವರು ದಾರುಣವಾಗಿ ಕೊಲೆಗೀಡಾದರು. ಅದರ ಹಿಂ...