ಜ್ಞಾನವಿದ್ದವಂಗೆ, ಸ್ಥಿತಿಗತಿ ಅರಿತವಂಗೆ, ವಿಡಂಬನೆ ಇಲ್ಲದವಂಗೆ, ಪರರನ್ನು ಕಂಡರೆ ಕನಿಕರ, ಅಸಹ್ಯ, ಆವೇಶ, ಯಾವೊಂದು ಪದದವಂಗೆ, ಪರರಿಗೆ ಕೇಡು ಬಗೆಯದವಂಗೆ, ತನ್ನತನದೊಳೆ ತಾನಿದ್ದು ತನಗಾಗಿ ತಾ ಬದುಕಿ, ಬದುಕಿನುದ್ದುದ್ದಕ್ಕೂ ಎಷ್ಟೆಷ್ಟೋ ಗೋಜಲು ಕಂಡರೂ ತನ್ನ ದಾರಿಯಿದು ಎಂದು ತಾ ಗುರುತಿಸಿ ಅದರೊಳಗೆ ವ್ರತನಿಷ್ಠನಂತೆ ನಡೆದವಂಗೆ ದೇವರೇ ನೆರವು, ಜಗವೇ ದೇವರು, ಅದೇ ಜಗದೊಳಗವನೂ ಲೀನ.
ಗುರುವಾರ, ಅಕ್ಟೋಬರ್ 27, 2016
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕೊನೆಯ ಬರಹ
ಉಟ್ಟ ಬಟ್ಟೆಯಲ್ಲಿ ಊರು ಬಿಟ್ಟವರ ಸಾಹಸಗಾಥೆ
ಬಹಳ ದಿನಗಳಿಂದ ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ, ಸ್ವಾತಂತ್ರ್ಯಾನಂತರ ದೇಶದೊಳಗೆ ಭುಗಿಲೆದ್ದ ಕೋಮು ಹಿಂಸಾಚಾರದ ಬಗ್ಗೆ ಬರೆಯಬೇಕು ಎಂದುಕೊಳ್ಳುತ್ತಿದೆ. ಸ್ವಾತಂತ್...
-
ದೇಹವನ್ನು ದಂಡಿಸದೆ ಕಾಯವನು ಖಂಡಿಸದೆ ಉಂಡುಂಡು ತೇಗುವರೆಲ್ಲಾ ಕೈಲಾಸಕೆ ಪೋದೊಡೆ ಅದನೇನು ರಂಡೆಯಾಳುವಳೆ ಸರ್ವಜ್ಞ. ಮೇಲಿನ ಸರ್ವಜ್ಞ ಮೂರ್ತಿಯ ವಚನ ಬೊಟ್ಟು ಮಾಡುತ್...
-
" ಹುಟ್ಟಿದ ಮಕ್ಕಳೆಲ್ಲ ವಿಶ್ವ ಮಾನವರಾಗಿಯೇ ಹುಟ್ಟುತ್ತಾರೆ ಆದರೆ ಬೆಳೆ ಬೆಳೆಯುತ್ತಾ ಅವರನ್ನು ಅಲ್ಪ ಮಾನವರನ್ನಾಗಿಸಲಾಗುತ್ತದೆ. ಅಲ್ಪ ಮಾನವನಾದವನನ್ನು ಮತ್ತೆ ವಿ...
-
ಚಿಕ್ಕ ಮಗು ಮಾತು ಮಾತಿಗೆ ಕೇಳುವ ಈ 'ಏಕೆ' ಯಲ್ಲಿಯೇ ತತ್ವಜ್ಞಾನದ ಎಲ್ಲ ತಥ್ಯವೂ ಅಡಕವಾಗಿದೆ. ಒಂದೇ ಹಗ್ಗದಿಂದ ಇಬ್ಬರೂ ನೇಣುಬಿಗಿದುಕೊಳ್ಳುವದಕ್ಕೆ ಮದುವೆ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ