ಗುರುವಾರ, ಅಕ್ಟೋಬರ್ 27, 2016

ದಾರು ದೈವ-ಜೀವಿ ?

ಜ್ಞಾನವಿದ್ದವಂಗೆ, ಸ್ಥಿತಿಗತಿ ಅರಿತವಂಗೆ, ವಿಡಂಬನೆ ಇಲ್ಲದವಂಗೆ, ಪರರನ್ನು ಕಂಡರೆ ಕನಿಕರ, ಅಸಹ್ಯ, ಆವೇಶ, ಯಾವೊಂದು ಪದದವಂಗೆ, ಪರರಿಗೆ ಕೇಡು ಬಗೆಯದವಂಗೆ, ತನ್ನತನದೊಳೆ ತಾನಿದ್ದು ತನಗಾಗಿ ತಾ ಬದುಕಿ, ಬದುಕಿನುದ್ದುದ್ದಕ್ಕೂ ಎಷ್ಟೆಷ್ಟೋ ಗೋಜಲು ಕಂಡರೂ ತನ್ನ ದಾರಿಯಿದು ಎಂದು ತಾ ಗುರುತಿಸಿ ಅದರೊಳಗೆ ವ್ರತನಿಷ್ಠನಂತೆ ನಡೆದವಂಗೆ ದೇವರೇ ನೆರವು, ಜಗವೇ ದೇವರು, ಅದೇ ಜಗದೊಳಗವನೂ ಲೀನ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕೊನೆಯ ಬರಹ

ಉಟ್ಟ ಬಟ್ಟೆಯಲ್ಲಿ ಊರು ಬಿಟ್ಟವರ ಸಾಹಸಗಾಥೆ

ಬಹಳ ದಿನಗಳಿಂದ ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ, ಸ್ವಾತಂತ್ರ್ಯಾನಂತರ ದೇಶದೊಳಗೆ ಭುಗಿಲೆದ್ದ ಕೋಮು ಹಿಂಸಾಚಾರದ ಬಗ್ಗೆ ಬರೆಯಬೇಕು ಎಂದುಕೊಳ್ಳುತ್ತಿದೆ. ಸ್ವಾತಂತ್...