ಸಾವರಿಸಿ ಸುಧಾರಿಸಿದ್ದತಿಯಾಯ್ತು,
ಕ್ರಿಯೆಯನೊಮ್ಮೆ ಮಾತಾಡಿಸು.
ತಡವರಿಸಿ ಸಾಧಿಸಿದ್ದತಿಯಾಯ್ತು
ಕನಸುಗಳನೊಮ್ಮೆ ಬಡಿದೇಳಿಸು.
ಬರೆದೋದಿದ್ದು ಬಹುವಾಯ್ತು
ಅರಿಯುವ ಕಾಲವಿದು, ಚಿತ್ತೈಸು.
ಇತಿಹಾಸಗಳ ಬೆದಕಿದ್ದಾಯ್ತು
ಭೂತ, ಭವಿಷ್ಯಗಳನೂ ಬದುಕಿಸು.
ಬಹಳ ದಿನಗಳಿಂದ ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ, ಸ್ವಾತಂತ್ರ್ಯಾನಂತರ ದೇಶದೊಳಗೆ ಭುಗಿಲೆದ್ದ ಕೋಮು ಹಿಂಸಾಚಾರದ ಬಗ್ಗೆ ಬರೆಯಬೇಕು ಎಂದುಕೊಳ್ಳುತ್ತಿದೆ. ಸ್ವಾತಂತ್...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ